ಒಂದೆಡೆ ಬೆಳೆದ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಇನ್ನೊಂದೆಡೆ ಬಂದೂಕು ಲೈಸನ್ಸ್ ನವೀಕರಣಕ್ಕೆ ನೂರೊಂದು ನಿಯಮಗಳ ತೊಡಕು.. ನಡುವೆ ದಾರಿ ಕಾಣದಾದ ರೈತರುಹೊನ್ನಾವರ - ಹಂದಿ, ಮಂಗ, ಕಡವೆ ಮುಂತಾದ ಕಾಡು ಪ್ರಾಣಿಗಳನ್ನು ಬೆದರಿಸಿ ತಾವು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ಬಂದೂಕು ಹೊಂದಲು ರೈತರಿಗೆ ಅವಕಾಶವಿದೆಯಾದರೂ ಪದೇ ಪದೇ ಎದುರಾಗುವ ಚುನಾವಣೆಯ ಕಾರಣದಿಂದ ಬಂದೂಕು ರೈತರ ಬಳಿ ಇರುವುದಕ್ಕಿಂದ ಪೊಲೀಸ್ ಠಾಣೆಯಲ್ಲಿ ಇರುವ ಅವಧಿಯೇ ಹೆಚ್ಚು ಎನ್ನುವ ಗೊಣಗಾಟ … [Read more...] about ಚುನಾವಣೆ ಕಾರಣ – ರೈತರ ಬಂದೂಕು ಬೆಳೆ ಕಾಯುವುದಕ್ಕಿಂತ ಪೊಲೀಸ್ ಸ್ಟೇಷನ್ ಕಾಯುವುದೇ ಹೆಚ್ಚು
ಮಗ
ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಹೊನ್ನಾವರ:ತಾಲೂಕಿನ ಸಾಲಕೋಡದ ಸಾಲಮನೆಯಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ತನ್ನ ತಂದೆಗೆ ಕಟ್ಟಿಗೆ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅರೆಅಂಗಡಿಯ ಸಾಲಮನೆ ನಿವಾಸಿ ಅಶೋಕ ಹುಲಸ್ವಾರ್ (55) ತನ್ನ ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ತಂದೆ. ಇವರು ತಮ್ಮ ಮನೆಯಲ್ಲಿ ಇರುವಾಗ ಮಗ ಈಶ್ವರ ಹುಲಸ್ವಾರ್ ಎಂಬಾತ ಮಂಗಳವಾರ ಸಂಜೆ ಸುಮಾರಿಗೆ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. … [Read more...] about ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ