• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಠ

ಸರ್ಕಾರದ ವಕ್ರದೃಷ್ಟಿ ಹಿಂದೂ ದೇವಾಲಯ ಹಾಗೂ ಮಠಗಳ ಮೇಲೆ

February 9, 2018 by Gaju Gokarna Leave a Comment

ವೆಂಕಟ್ರಮಣ ಹೆಗಡೆ

ಹೊನ್ನಾವರ:ಹಿಂದೂ ದೇವಾಲಯ ಮತ್ತು ಮಠಗಳನ್ನು ವಶಪಡಿಸಿಕೊಳ್ಳುವ ವಿಷಯವನ್ನು ಪದೇಪದೇ ಹೇಳಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಈಗ ಜನರ ಆಕ್ರೋಶ ಎದುರಿಸುತ್ತಿದೆ. ಹೊನ್ನಾವರ: ಹಿಂದೂ ದೇವಾಲಯ ಮತ್ತು ಮಠಗಳನ್ನು ವಶಪಡಿಸಿಕೊಳ್ಳುವ ವಿಷಯವನ್ನು ಪದೇಪದೇ ಹೇಳಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಈಗ ಜನರ ಆಕ್ರೋಶ ಎದುರಿಸುತ್ತಿದೆ. ಸರ್ಕಾರವು ಬುಧವಾರ ಹೊರಡಿಸಿರುವ ಆದೇಶವು ಹಿಂದು ಮಠ, ಮಂದಿರಗಳನ್ನು ಕೈವಶ ಮಾಡಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಈ ನಿರ್ಧಾರದಿಂದ ಹಿಂದೆ … [Read more...] about ಸರ್ಕಾರದ ವಕ್ರದೃಷ್ಟಿ ಹಿಂದೂ ದೇವಾಲಯ ಹಾಗೂ ಮಠಗಳ ಮೇಲೆ

ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

July 1, 2017 by Gaju Gokarna Leave a Comment

ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು

ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,

May 1, 2017 by Gaju Gokarna Leave a Comment

 ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,

ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

April 30, 2017 by Sachin Hegde Leave a Comment

ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ

ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ

April 27, 2017 by Gaju Gokarna Leave a Comment

ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar