ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್ಲ್ಯಾಬ್ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ
ಮಣಿಪಾಲ
20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ