ಭಟ್ಕಳ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತಾಲೂಕಿನ ಬೆಳಲಖಂಡ ರಸ್ತೆಯಲ್ಲಿರುವ ಮಣ್ಕುಳಿ ಹಿಂದೂ ರುದ್ರ ಭೂಮಿಯನ್ನು ಇಲ್ಲಿನ ಸುತ್ತ ಮುತ್ತಲಿನ ಗ್ರಾಮಸ್ಥರು ಸೇರಿ ರವಿವಾರದಂದು ಸ್ವಚ್ಛತೆ ಮಾಡುವುದರ ಮೂಲಕ ಶ್ರಮದಾನ ಮಾಡಿದರು. ಸರ್ಕಾರ ಸ್ವಚ್ಛ ಭಾರತ ಅಭಿಯಾನ ಹೆಸರಿನಲ್ಲಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಾರ್ವಜನಿಕರ ಸಹಕಾರ ಇಲ್ಲದೆ ವಿಫಲವಾಗಿವೆ. ಆದರೆ ಸ್ವಯಂ ಪ್ರೇರಣೆಯಿಂದ ಇಲ್ಲಿನ ಮಣ್ಕುಳಿ, … [Read more...] about ಮಣ್ಕುಳಿಯ ಗ್ರಾಮಸ್ಥರಿಂದ ಹಿಂದೂ ರುದ್ರ ಭೂಮಿ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ
ಮಣ್ಕುಳಿ
ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ
ಭಟ್ಕಳ:ಮಣ್ಕುಳಿಯ ಪುಷ್ಪಾಂಜಲಿ ರಸ್ತೆಯಲ್ಲಿರುವ ದಯಾನಂದ ವಿಜಯಕುಮಾರ್ ಪ್ರಭು ಅವರ ಮನೆಗೆ ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ ತಗುಲಿ ಅಪಾರ ಹಾನಿಯಾದ ಕುರಿತು ವರದಿಯಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯೊಳಗಿಂದ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಅಕ್ಕಪಕ್ಕದವರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು … [Read more...] about ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ