ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಮತಗಟ್ಟೆ
“ಮಿಂಚಿನ ನೋಂದಣಿ’ ವಿಶೇಷ ಅಭಿಯಾನ
ಹಳಿಯಾಳ:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರ ರವರ ನಿರ್ದೇಶನದಂದತೆ 8 ಏಪ್ರಿಲ್ 2018 ಭಾನುವಾರದಂದು “ಮಿಂಚಿನ ನೋಂದಣಿ’ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಹಳಿಯಾಳ ತಹಶೀಲದಾರ ಎಮ್.ಎನ್ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿ.8 ರಂದು ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಯಲ್ಲಿ ಮತದಾರರ ನೋಂದಣಿ, ಬಿಟ್ಟು ಬಿಡತಕ್ಕವು, ತಿದ್ದುಪಡಿ ಹಾಗೂ ವರ್ಗಾವಣೆ … [Read more...] about “ಮಿಂಚಿನ ನೋಂದಣಿ’ ವಿಶೇಷ ಅಭಿಯಾನ