ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
.ಮತಯಾಚನೆ
ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ
ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಇಚ್ಚಾಶಕ್ತಿಹೊಂದಿರುವ ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ ನೀಡುವಂತೆ ಸಚಿವರ ಪತ್ನಿ ರಾಧಾ ದೇಶಪಾಂಡೆ ಪತಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿರುವ ಹಾಗೂ ಇನ್ನೂ ಅಭಿವೃದ್ದಿ ಮಾಡಿ ಮಾದರಿ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಪರ ಪತ್ನಿ ರಾಧಾ ಮತಯಾಚನೆ