ಹಳಿಯಾಳ:- ವಿಜೃಂಭಣೆಯಿ0ದ ನಡೆಯುತ್ತಿದ್ದ ಗಣೇಶೋತ್ಸವ ಕೊರೊನಾ ಕರಿನೆರಳಿನ ಮಧ್ಯೆ ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿರುವುದು, ವಿಘ್ನನಿವಾರಕ ಸಂಕಷ್ಟಹರ ಗಣಪತಿಯು ಈ ಕೊರೊನಾವನ್ನು ಬೇಗ ನಾಶಮಾಡಲಿ ಎಂದು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆಗಿರುವ ಎಸ್.ಎಲ್.ಘೊಟ್ನೇಕರ ಪ್ರಾರ್ಥಿಸಿದರು.ಪಟ್ಟಣದ ಧಾರವಾಡ ರಸ್ತೆಯ ಲಕ್ಷö್ಮಣ ಪ್ಯಾಲೇಸ್ ಹೊಟೆಲ್ ಎದುರುಗಡೆ ಇರುವ ಅವರ ನಿವಾಸದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ … [Read more...] about ಹಳಿಯಾಳದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಮತ್ತು ಶಾಸಕ ಆರ್ ವಿ ದೇಶಪಾಂಡೆಯಿ0ದ ಗಣೇಶೋತ್ಸವ