ಹಳಿಯಾಳ: ರೈತ ಬಾಂಧವರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಮಾಡಿ ತಮ್ಮ ಆರ್ಥಿಕಮಟ್ಟವನ್ನು ಸುಧಾರಿಸಿಕೊಂಡು ಹೋಗಬಹುದು. ಸಣ್ಣ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚು ಯಂತ್ರೋಪಕರಣಗಳನ್ನು ಬಳಸದೇ ಜಾನುವಾರುಗಳನ್ನು ಬಳಸಿ ಕೃಷಿ ಮಾಡಿದ್ದಲ್ಲಿ ಹೆಚ್ಚು ಅನುಕೂಲಕರವಾಗಲಿದೆ ಎಂದು ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹಳಿಯಾಳ, ತಾಲೂಕಾ … [Read more...] about ಹಳಿಯಾಳದ ದೊಡಕೊಪ್ಪ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ
ಮತ್ತು
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೊನ್ನಾವರ ,ನಾಗಮಂಗಲ ತಾಲ್ಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯೊಳಗಿನ ಬಾಲಕರ ವಿಭಾಗದ ಪೋಲ್ ವಾಲ್ಟ್ ಸ್ಫರ್ಧೆಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ದ್ವಿತೀಯ ಸ್ಥಾನ ಪೆಡದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸತತ 2ನೇ ಬಾರಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗುವಂತೆ ಮಾರ್ಗದರ್ಶನ ನೀಡಿದ ಎಸ್.ಎನ್. ಹೆಗಡೆಯವರನ್ನು ಮತ್ತು ವಿದ್ಯಾರ್ಥಿ ಪ್ರಶಾಂತ ಬೀರು ಗೌಡ ಇವರನ್ನು ಶಿಕ್ಷಕ ವೃಂದದವರು, … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ವಿದ್ಯಾರ್ಥಿ ವೇತಕ್ಕಾಗಿ ಅರ್ಜಿ ಆಹ್ವಾನ
ಹೊನ್ನಾವರ , ಎಸ್.ಬಿ.ಶಿಬುಲಾಲ್ (ಸಹ ಸಂಸ್ಥಾಪಕರು ಇನ್ಪೋಸಿಸ್) ಮತ್ತು ಶಿಬುಲಾಲ್ (ಪೋಷಕರು) ಸ್ಥಾಪಿಸಿರುವ ಸರೋಜನಿ ದಾಮೋದರ ಪೌಂಡೇಶನ್ ತನ್ನ ವಿದ್ಯಾರ್ಥಿ ವೇತನ ಕಾರ್ಯಕ್ರಮ ವಿದ್ಯಾಧಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿದ್ಯಾರ್ಥಿ ವೇತನವು 2 ಲಕ್ಷ್ಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ವಿದ್ಯಾರ್ಥಿಯು 2018 ರ SSLC ಪರೀಕ್ಷೆಯನ್ನು ಕರ್ನಾಟಕದಲ್ಲಿ 90% (ಅಂಗವಿಕಲರಾಗಿದ್ದಲ್ಲಿ 75%) ಕ್ಕಿಂತಲೂ ಹೆಚ್ಚು … [Read more...] about ವಿದ್ಯಾರ್ಥಿ ವೇತಕ್ಕಾಗಿ ಅರ್ಜಿ ಆಹ್ವಾನ
ಹಿಂದೂ ಧರ್ಮ ಜಾಗೃತಿ ಸಭೆ
ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣವನ್ನು ನೀಡಿ, ಹಿಂದೂಗಳಲ್ಲಿ ಧರ್ಮಜಾಗೃತಿ ಮೂಡಿಸುವ ಹಿಂದೂ ಧರ್ಮ ಜಾಗೃತಿ ಸಭೆ.ಹಿಂದೂ ಜನಜಾಗೃತಿ ಸಮಿತಿಯು ಕಳೆದ 10 ವರ್ಷಗಳಿಂದ ಹಿಂದುತ್ವದ ರಕ್ಷಣೆಗಾಗಿ ಹಾಗೂ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಧರ್ಮಜಾಗೃತಿ ಸಭೆಗಳ ಆಯೋಜನೆ ಮಾಡುತ್ತಿದೆ. ಈ ಧರ್ಮ ಸಭೆಗಳ ಉದ್ದೇಶ ರಾಜಕೀಯವಲ್ಲ, ಬದಲಾಗಿ ಹಿಂದೂ ಧರ್ಮದ ಮೇಲಾಗುತ್ತಿರುವ ವಿವಿಧ ಆಕ್ರಮಣಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಜೊತೆಗೆ ಹಿಂದೂ ಧರ್ಮೀಯರಲ್ಲಿ ಸ್ವಧರ್ಮದ ಬಗ್ಗೆ … [Read more...] about ಹಿಂದೂ ಧರ್ಮ ಜಾಗೃತಿ ಸಭೆ