ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಮತ್ತು
.ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ಹೊನ್ನಾವರ,ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ದಿ.11ರಂದು-ಬುಧವಾರದಿಂದ 10 ದಿನಗಳ ಕಾಲ ಉಚಿತವಾಗಿ ಎನ್. ಟಿ.ಎಸ್. ಇ. ಮತ್ತು ಎನ್.ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಈ ತರಬೇತಿಯನ್ನು ಜಿಲ್ಲಾ ಉಪನಿರ್ದೇಶಕರಾದ ಪಿ.ಕೆ.ಪ್ರಕಾಶ ವಿದ್ಯುಕ್ತವಾಗಿ ಉಧ್ಘಾಟಿಸಲಿದ್ದಾರೆ. ಈ ಶೈಕ್ಷಣಿಕ ವರ್ಷ ದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡ … [Read more...] about .ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ
ಹೊನ್ನಾವರ:ಭಾರತ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಕಾರವಾರ ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭೀವೃದ್ಧಿ ಸಂಸ್ಥೆ (ರಿ.) ಮೂಡ್ಕಣಿ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಯುವಕ ಸಂಘ ಕೆಳಗಿನ ಮೂಡ್ಕಣಿ, ಸ್ತ್ರೀ ಶಕ್ತಿ ಹಾಗೂ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಆಟೋ ಚಾಲಕರು ಮೂಡ್ಕಣಿ, ಇವರ ಸಹಕಾರದಲ್ಲಿ ಮೂಡ್ಕಣಿಯ ಬಸ್ ಸ್ಟ್ಯಾಂಡ್ … [Read more...] about ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಮತ್ಸ್ಯಕೃಷಿ ಆಶಾಕಿರಣ ಯೋಜನೆ
ಕಾರವಾರ:2017-18 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ಮತ್ಸ್ಯಕೃಷಿ ಆಶಾಕಿರಣ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿಗಾಗಿ ಇಲಾಖಾ ವ್ಯಾಪ್ತಿಯಲ್ಲಿ ಕನಿಷ್ಟ 8 ತಿಂಗಳುಗಳ ಕಾಲ 5 ಅಡಿಗಳಿಗಿಂತ ಹೆಚ್ಚಿನ ನೀರಿನ ಮಟ್ಟ ಹೊಂದಿರುವ ಕೆರೆಗಳಲ್ಲಿ ಅರೆತೀವ್ರ ಮೀನು ಕೃಷಿ ಕೈಕೊಳ್ಳಲು, ಪ್ರತಿ ಹೆಕ್ಟೇರ್ ಉಪಯುಕ್ತತಾ ಜಲವಿಸ್ತೀರ್ಣಕ್ಕೆ 4000 ಬಲಿತ ಮೀನುಮರಿಗಳು ಹಾಗೂ 2 ಟನ್ ಕೃತಕ ಆಹಾರ (ಪೆಲೆಟೆಡ್ ಫೀಡ್) ಖರೀದಿಸಲು ಶೇ. 50 ರಂತೆ ಗರಿಷ್ಟ … [Read more...] about ಮತ್ಸ್ಯಕೃಷಿ ಆಶಾಕಿರಣ ಯೋಜನೆ