ಕಾರವಾರ:ನಗರದ ಪ್ರಸಿದ್ದ ನ್ಯೂ ಲುಕ್ ಆಫ್ಟಿಕಲ್ಸ ಲಿಟ್ಲ್ ಏಂಜಲ್ ಮಳಿಗೆಯವರು 14ನೇ ವರ್ಷದ ಆಚರಣೆ ಹಾಗೂ ಗೌರಿ ಗಣೇಶ ಮತ್ತು ಬಕ್ರೀದ್ ಅಂಗವಾಗಿ ಗ್ರಾಹಕರಿಗೆ ಶೇ. 25ರ ರಿಯಾಯತಿ ದೊರೆಯಲಿದೆ. ಒಂದು ತಿಂಗಳ ವರೆಗೆ ರಿಯಾಯತಿ ದರದಲ್ಲಿ ಪುಠಾಣಿ ಮಕ್ಕಳ ಅಗತ್ಯತೆಗೆ ಅನುಗುಣವಾಗಿ ಅವರ ದೇಹಕ್ಕೆ ಒಪ್ಪುವ ಬಟ್ಟೆಗಳು ಲಿಟ್ಲ್ ಏಂಜಲ್ ಮಳಿಗೆಯಲ್ಲಿ ಲಭ್ಯವಿದೆ. ಇದರೊಂದಿಗೆ ಸುಸಜ್ಜಿತ ಕನ್ನಡಗಳು ಕೂಡ ಇಲ್ಲಿ ಸಿಗುತ್ತದೆ. ಅಗಷ್ಟ್ 23ರಿಂದ ಸೆಪ್ಟೆಂಬರ್ 30ರ ವರೆಗೆ ಈ … [Read more...] about ಗ್ರಾಹಕರಿಗೆ ಶೇ. 25ರ ರಿಯಾಯತಿ
ಮತ್ತು
ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಹಣ್ಣು ಮತ್ತು ತರಕಾರಿ ದರಗಳು 19-08-2017
TSS ಸೂಪರ್ ಮಾರ್ಕೇಟ್ ಶಿರಸಿ, rs ಪ್ರತಿ ಕೇ.ಜಿ ಗೆ*ಗಜರಿ .............. ....60* *ಹಸಿ ಮೆಣಸು...........60* *ಬಜೆ ಮೆಣಸು...........60* *ಡೊಳ್ಳು ಮೆಣಸು......60* *ಬೀನ್ಸ......................40* *ಡಬಲ್ ಬೀನ್ಸ..........40* *ಬೆಂಡೆಕಾಯಿ............30* *ತೊಂಡೆಕಾಯಿ..........40* *ಹಾಗಲಕಾಯಿ..........50* *ಟೊಮಾಟೊ ..........45* *ಕ್ಯಾಬೀಜ................22* *ಹೂ ಕೋಸು(ಒಂದಕ್ಕೆ).30* *ಮುಳ್ಳ … [Read more...] about ಹಣ್ಣು ಮತ್ತು ತರಕಾರಿ ದರಗಳು 19-08-2017
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ