ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಮತ್ತು
ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಕಾರವಾರ:ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ … [Read more...] about ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ … [Read more...] about ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ