ಕಾರವಾರ:ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣದಲ್ಲಿದ್ದು, ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ ಕುಮಾರ್ ಹೇಳಿದರು. ಶುಕ್ರವಾರ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಸರಕಾರದ ಸೂಚನೆಯಂತೆ ಅತಿಸಾರ ಭೇದಿಯಿಂದ ಮಕ್ಕಳ ಶೂನ್ಯ ಸಾವು ಎಂಬ ಅಂತಿಮ ಧ್ಯೇಯದೊಂದಿಗೆ ಪಾಕ್ಷಿಕ ಆಚರಣೆ … [Read more...] about ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ
ಮತ್ತು
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ಹಳಿಯಾಳ :ಅಂತರಜಾಲದ ಮೂಲಕ ಮಾರಾಟ ಮಾಡುವ ಜೌಷದಿಗಳ ವ್ಯಾಪಾರವನ್ನು ಹಾಗೂ ಯಾವುದೆ ಅಡೆತಡೆಯಿಲ್ಲದೇ ಸಿಗುವ ಮಾದಕ ಮತ್ತು ಪ್ರತಿಬಂಧಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿ ಅಖಿಲ್ ಭಾರತ ಜೌಷಧ ವ್ಯಾಪಾರಿಗಳ ಸಂಘ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗ ಸಂಘದವರು ನೀಡಿದ ಬಂದ್ ಕರೆಯ ಹಿನ್ನಲೆಯಲ್ಲಿ ಹಳಿಯಾಳ ಪಟ್ಟಣದ ಎಲ್ಲಾ ಮೆಡಿಕಲ್ ಶಾಪ್ಗಳನ್ನು ಮುಚ್ಚುವುದರ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದರು. ಮುಂಜಾನೆಯಿಂದಲೇ ಹಳಿಯಾಳದ ಎಲ್ಲ … [Read more...] about ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ



