• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮತ್ತು

ಸುನಾಮಿ ಅಣಕು ಕಾರ್ಯಾಚರಣೆ

May 18, 2017 by Sachin Hegde Leave a Comment

ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ

ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

May 18, 2017 by Sachin Hegde Leave a Comment

ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು

May 17, 2017 by Sachin Hegde Leave a Comment

ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು

ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

May 16, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು

ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ

May 16, 2017 by Ganapati Hegde 2 Comments

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,406 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar