ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಮತ್ತು
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ



