ಭಟ್ಕಳ:ಇಲ್ಲಿನ ದ ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶ್ರೇಯಾ ಪೈ ಶೇ. 96% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ, ಕಸ್ತೂರಿದಾಸ ಮತ್ತು ಮೇದಿನಿ ಭಟ್ ಶೇ.94% ಅಂಕಗಳೊಂದಿಗೆ ದ್ವಿತೀಯ, ನಿಧಿ ಪ್ರಭು ಶೇ.93% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅರ್ಚನಾ ಶೇಟ್ ಶೇ. 93.16% … [Read more...] about ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ
ಮತ್ತು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
ಭಟ್ಕಳ:ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ
ಭಟ್ಕಳ:ಇಲ್ಲಿನ ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ ಸಂಸ್ಥೆಯ ಅಧ್ಯಕ್ಷ ಅಬ್ದುರ್ ರೆಹಮಾನ್ ಜುಕಾಕು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ವಿ.ಟಿ.ಯು. ಬೆಳಗಾವಿಯ ಡಾ. ಆನಂದ ವಿ. ಶಿವಪುರ ಪದವಿ ಪ್ರಧಾನ ಸಮಾರಂಭ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಒಂದು ಹಬ್ಬದ ವಾತಾವರಣವನ್ನು ಕಲ್ಪಿಸುತ್ತದೆ. ಇಲ್ಲಿಯ ತನಕ ನೀವು … [Read more...] about ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ
ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ


