ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಮತ್ತು
ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಅದ್ದೂರಿ ಶಿವಾಜಿ ಜಯಂತಿ
ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ
ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ
ದಾಂಡೇಲಿ:ನಗರದ ಬಿಜೆಪಿ ಯುವ ಮೋರ್ಚಾ ಘಟಕದಿಂದ ಗಾಂಧಿನಗರದ ದಲಿತ ದೇವು ಗೊಲ್ಲಪಲ್ಲಿಯವರ ಮನೆಯಲ್ಲಿ ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಭಾಸ ಅರವೇಕರ, ಯುವ ಮೋರ್ಚಾ ಉಪಾಧ್ಯಕ್ಷ ರಮೇಶ ಹೊಸಮನಿ ಮೊದಲಾದವರು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಮತ್ತು ದೀನ ದಯಾಳ ಉಪಾಧ್ಯಯರ ಜಯಂತಿ ಕಾರ್ಯಕ್ರಮ
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ




