ಹೊನ್ನಾವರ:ಪುಸ್ತಕ ಎಂದಿಗೂ ಮನುಷ್ಯನಿಗೆ ಜೀವನಾನುಭವದ ಕೈಗನ್ನಡಿಯಾಗಿದೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಹೇಳಿದರು. ಪಟ್ಟಣದ ಉದ್ಯಮನಗರದ ಸಿರಿಗನ್ನಡ ಪುಸ್ತಕಮನೆಯಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ `ಓದುವ ಸುಖ'ದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ಅಕ್ಷರವೂ ಇನ್ನೊಬ್ಬರಿಗೆ ಉಪಯೋಗವಾಗಲಿ ಎಂಬ ಸದುದ್ದೇಶದಿಂದ ಬರೆಯುವುದರಿಂದ … [Read more...] about ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ಮತ್ತು
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
