https://youtu.be/4pkU7RErFosಹೊನ್ನಾವರ:ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ
ಮತ್ತೆ
ಗಲಭೆಯಲ್ಲಿ ನಾಪತ್ತೆಯಾದವನ ಶವ ಪತ್ತೆ : ಮತ್ತೆ ಉದ್ವಿಗ್ನ ಪರಿಸ್ಥಿತಿ ಸೃಷ್ಠಿ
ಹೊನ್ನಾವರ :ಪಟ್ಟಣದಲ್ಲಿ ಬುಧವಾರ ನಡೆದ ಗಲಭೆಯ ಸಂದರ್ಭದಲ್ಲಿ ನಾಪತ್ತೆಯಾದ ಪರೇಶ ಎಂಬ ಯುವಕನ ಶವ ಶುಕ್ರವಾರ ಬೆಳಿಗ್ಗೆ ಪಟ್ಟಣದ ಬಸ್ ನಿಲ್ದಾಣದ ಬಳಿಯ ಶೆಟ್ಟಿಕೆರೆಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕಿನಾದ್ಯಂತ ಜನರು ಆಗಮಿಸುತ್ತಿದ್ದು ಮತ್ತೆ ಉದ್ವಿಗ್ನ ಸ್ಥಿತಿಯುಂಟಾಗಿದೆ. ಗಲಭೆಯ ದಿನ ನಾಪತ್ತೆಯಾದ ಯುವಕನನ್ನು ಪತ್ತೆಹಚ್ಚಬೇಕು ಎಂದು ಪಟ್ಟಣದ ದುರ್ಗಾಕೇರಿಯ ಪ್ರೌಢಶಾಲಾ ಮೈದಾನದಲ್ಲಿ ಗುರುವಾರ ಬೆಳಿಗ್ಗೆ … [Read more...] about ಗಲಭೆಯಲ್ಲಿ ನಾಪತ್ತೆಯಾದವನ ಶವ ಪತ್ತೆ : ಮತ್ತೆ ಉದ್ವಿಗ್ನ ಪರಿಸ್ಥಿತಿ ಸೃಷ್ಠಿ