ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
ಮತ್ತೊಮ್ಮೆ
ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ
ಹಳಿಯಾಳ:- ಕಾಂಗ್ರೇಸ್ ಸರ್ಕಾರ ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿಲ್ಲ ರಾಜ್ಯದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಭದ್ರತೆಗೆ ಹಲವಾರು ಯೋಜನೆ ಮೂಲಕ, ಸಹಾಯ, ಸಾಲ ಸೌಲಭ್ಯ ನೀಡಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ರಾಜ್ಯದಲ್ಲಿ ಅಭಿವೃದ್ದಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ತಾಲೂಕಿನ ಅಗಸಲಕಟ್ಟಾ ಗ್ರಾಮ ಹಾಗೂ ವಾಡಾ … [Read more...] about ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಭವಿಷ್ಯ ನುಡಿದ ಆರ್.ವಿ.ದೇಶಪಾಂಡೆ