ಬೆಂಗಳೂರು : ಮದುವೆ, ಮತ್ತಿತರ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ತಜ್ಞರ ಜೊತೆ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿ,ಮದುವೆ ಸಮರಂಭಕ್ಕೆ ಕಲ್ಯಾಣ ಮಂಟಪಗಳಲ್ಲಿ ಗರಿಷ್ಟ 400 ಜನರಿಗೆ ಅವಕಾಶ ನೀಡಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟಾಗಿ ಪಾಲಿಸಬೇಕು. … [Read more...] about ಮದುವೆ : 400 ಜನರಿಗೆ ಅವಕಾಶ
ಮದುವೆ
ಶಿವ-ಗಂಗೆ ಮದುವೆ ನಿಶ್ಚಿತಾರ್ಥ
ಗೋಕರ್ಣ: ಪುರಾಣ ಪ್ರಸಿದ್ಧ ಹಾಗೂ ಪುಣ್ಯ ಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವನ ಹಾಗೂ ಗಂಗಾಮಾತೆಯ ಮದುವೆ ಪೂರ್ವಭಾವಿ ನಿಶ್ಚಿತಾರ್ಥ ಕಾರ್ಯಕ್ರಮ ಬುಧವಾರದಂದು ನಡೆಯಿತು. ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ರಾತ್ರಿ ಹತ್ತು ಗಂಟೆ ನಂತರ ಗಂಗಾವಳಿ ಗಂಗಾಮಾತಾ ದೇವಾಲಯ ಸಮೀಪ ಜನಸಾಗರದ ಜಾತ್ರೆ ರಾತ್ರಿಯಿಡೀ ನಡೆದಿತ್ತು. ಈ ಸಂದರ್ಭದಲ್ಲಿ ಊರ ನಾಗರಿಕರು, ಎಲ್ಲಾ ಸಮಾಜದ ಬಂಧುಗಳು … [Read more...] about ಶಿವ-ಗಂಗೆ ಮದುವೆ ನಿಶ್ಚಿತಾರ್ಥ
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರಗಳು 10-4-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ಗೋಡಂಬಿ...............880* *ಒಣ ದ್ರಾಕ್ಷಿ................195* *ಬಾದಾಮಿ................740* *ಪಿಸ್ತಾ.....................1415* *ಅಂಜೂರ ...............920* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರಗಳು 10-4-2018
ಮತದಾರರ ಪಟ್ಟಿಯಲ್ಲಿ ಹೆಸರು ಸೆರ್ಪಡೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರ ಹೆಸರನ್ನು ಕಡಿಮೆ ಮಾಡುವ ಕುರಿತು ಜಿಲ್ಲೆಯಲ್ಲಿ ಕಾರ್ಯಕ್ರಮ
ಕಾರವಾರ: ಮತದಾರರ ಪಟ್ಟಿಯಲ್ಲಿ ಹೆಸರು ಸೆರ್ಪಡೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರ ಹೆಸರನ್ನು ಕಡಿಮೆ ಮಾಡುವ ಕುರಿತು ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಮತದಾರರು ಸೆಪ್ಟಂಬರ 23 ರೊಳಗಾಗಿ ಸಂಬಂಧಿಸಿದ ಮತಗಟ್ಟಿ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರುಗಳು ನೊಂದಾವಣಿಯಾಗಿರುವ ಬಗ್ಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು/ತಹಶೀಲ್ದಾರರ ಕಛೆರಿಗಳಿಗೆ ಸಂಪರ್ಕಿಸಿ ಮತದಾರರ ಪಟ್ಟಿಗಳನ್ನು ಪರಿಶೀಲಿಸಿಕೊಂಡು, ಒಂದಕ್ಕಿಂತ ಹೆಚ್ಚಿನ … [Read more...] about ಮತದಾರರ ಪಟ್ಟಿಯಲ್ಲಿ ಹೆಸರು ಸೆರ್ಪಡೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರ ಹೆಸರನ್ನು ಕಡಿಮೆ ಮಾಡುವ ಕುರಿತು ಜಿಲ್ಲೆಯಲ್ಲಿ ಕಾರ್ಯಕ್ರಮ
ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ
ಬೆಳ್ತಂಗಡಿ : ಮಗಳ ಮದುವೆಯನ್ನು ಸಂಭ್ರಮದಿಂದ ನೋಡುತ್ತಾ ಸಂತಸದಲ್ಲಿದ್ದ ತಾಯಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ . ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪ ಎನ್ನುವವರ ಪತ್ನಿ ವಾರಿಜಾ (50 ) ಎನ್ನುವವರು ಮಗಳ ಮದುವೆ ಮುಗಿದ ಬಳಿಕ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನವ್ಯ ಮತ್ತು ಆನಂದ ಅವರ … [Read more...] about ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ