ಕಾರವಾರ:ಉತ್ತಮ ಸಮಾಜ ನಿರ್ಮಾಣಕ್ಕೆ ಮದ್ಯ ವ್ಯಸನಿಗಳನ್ನು ಮುಖ್ಯ ವಾಹಿನಿಗೆ ತರಬೇಕಿದೆ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಡೆದ ಪಾನಮುಕ್ತರಿಗೆ ಅಭಿನಂದನೆ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಮದ್ಯದ ನಶೆ ಕುಟುಂಬಗಳನ್ನು ನಾಶ ಮಾಡುತ್ತಿದೆ. ಆರಂಭದಲ್ಲಿ ಶೋಕಿಗಾಗಿ ವ್ಯಸನ ಅಂಟಿಸಿಕೊಳ್ಳುವವರು ನಂತರ ಮನೆ-ಮಠಗಳನ್ನು ಮಾರಿ ಬೀದಿಗೆ ಬರುತ್ತಾರೆ. ಇದರ ಬಗ್ಗೆ ಎಚ್ಚರ ವಹಿಸಿ … [Read more...] about ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ