ಅಶ್ವಗಂಧಿ, ವಾಜಿಗಂಧ, ತುರಂಗಗಂಧ, ಹಿರೇಮದ್ದಿನಗಿಡ, ಬಲದಾ, ಶೋಧಹರ, ನಗೌರಿ, ಪುನಿರ್, ಅಮುಕರವಿ, ವರಹಕರಣಿ, ಪನ್ನೇರು ಗಡ್ಡಲು, ಬೊಮ್ಮಡೋಲು ಗಡ್ಡಲು ಎಂಬ ಹೆಸರುಗಳಿಂದ ಕರೆಯುತ್ತಾರೆ.ಕೆರೆಕಟ್ಟೆಗಳ ಮೇಲೆ, ಹೊಲಗಳ ಬದಿಗಳಮೇಲೆ, ಪಾಳುಭೂಮಿ, ಬೀಳುಭೂಮಿ, ತಿಪ್ಪೆಗುಂಡಿಗಳ ಪಕ್ಕ, ಕುರಚಲು ಕಾಡುಗಳಲ್ಲಿ, ಸಿಕ್ಕಸಿಕ್ಕ ಕಡೆಯಲ್ಲಿ ಕಸದಂತೆ 2-4 ಅಡಿ ಸಣ್ಣ ಪೊದೆಯಂತೆ ಬೆಳೆಯುವ ಸಸ್ಯ. ಇದನ್ನ ಕನ್ನಡದಲ್ಲಿ "ಹಿರೇಮದ್ದಿನಗಿಡ" ಎಂದು ಕರೆಯುತ್ತಾರೆ."ಹಿರೇಮದ್ದಿನಗಿಡ" ಹೆಸರೇ … [Read more...] about ಅಶ್ವಗಂಧ ಹಲವು ರೋಗಗಳಿಗೆ ರಾಮಬಾಣ
ಮಧುಮೇಹ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ಹೊನ್ನಾವರ , ನವಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಜೊತೆಯಲ್ಲಿ ಪಟ್ಟಣದ ಪ್ರಭಾತನಗರ ಫಾರೆಸ್ಟ ಕಾಲೋನಿ ಹಾಗೂ ಹೌಸಿಂಗ್ ಬೊರ್ಡ್ ಕಾಲೋನಿಯ ಪ್ರದೇಶದಲ್ಲಿ ಮಧುಮೇಹ ಜಾಗೃತಿ ಬಗ್ಗೆ ಘೋಷಣೆ ಹೇಳುತ್ತಾ ಪ್ರತಿ ಮನೆಗೆ ಮಧುಮೇಹ ಕಾಯಿಲೆ ಮತ್ತು ಪರಿಹಾರದ ಕರಪತ್ರಗಳನ್ನು ಹಂಚಲಾಯಿತು. ಜಾಥಾದಲ್ಲಿ ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ಲಾ. ದೇವಿದಾಸ ಮಡಿವಾಳ ಕಾರ್ಯದರ್ಶಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಕಾರವಾರ:ಜೂನ್ 21 ರಂದು ಆಚರಿಸಲಾಗುವ 3 ನೇ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯೋಗಮಯ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು ಜಿಲ್ಲೆಯಲ್ಲಿ ಯೋಗಮಯ ಉತ್ತರಕನ್ನಡ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುದ್ದಿಗೊಷ್ಟಿ ನಡೆಸಿ ವಿವರ ನೀಡಿದ ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ಅಭಿಯಾನದ ಅಂಗವಾಗಿ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿಯಂತ್ರಣ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು … [Read more...] about ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ