ಹಳಿಯಾಳ :ಶುಕ್ರವಾರ ಹಳಿಯಾಳ ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಆಕಸ್ಮಿಕವಾಗಿ ಪ್ರಾರಂಭವಾದ ಮಳೆ ಧೊ ಎಂದು ಸುರಿದು ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಜನರಿಗೆ ತಂಪೆರಚಿತು. ಬಳಿಕ ಸ್ವಲ್ಪ ಹೊತ್ತು ನಿಂತ ಮಳೆ ಜಿಟಿ ಜಿಟಿಯಾಗಿ ಸುರಿಯಿತು ಮತ್ತೇ ಮಳೆರಾಯ ಬಿರುಗಾಳಿಯೊಂದಿಗೆ ಸುರಿದಿದ್ದರಿಂದ ಕೆಲವೆಡೆ ಮರಗಳ ಟೊಂಗೆಗಳು ವಿದ್ಯುತ್ ಲೈನ್ ಮೆಲೆ ಬಿದ್ದಿದ್ದರಿಂದ ಪಟ್ಟಣದಲ್ಲಿ ಸುಮಾರು 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ ಹಾಗೂ ಕೆಲ ಕಾಲ ವಿದ್ಯುತ್ … [Read more...] about ಆಕಸ್ಮಿಕ ಪ್ರಾರಂಭವಾದ ಮಳೆ 3 ಗಂಟೆಗಳ ಕಾಲ ವಿದ್ಯುತ್ ವ್ಯತ್ಯೆಯ
ಮಧ್ಯಾಹ್ನ 3
ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ