ಜೋಯಿಡಾ ; ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಾಸ್ ವ್ಯವಸ್ಥೆಯಿಂದಾಗಿ ಸರಿಯಾದ ಸಮಯಕ್ಕೆ ಸರ್ವರ್ ಇಲ್ಲದೆ ಪಡಿತರದಾರರಿಗೆ ಪಡಿತರ ವಿತರಿಸಲು ಸಮಸ್ಯೆ ಉಂಟಾಗುತ್ತಿದ್ದು, ಕೂಡಲೇ ಪಾಸ್ ವ್ಯವಸ್ಥೆಯನ್ನು ತಾಲೂಕಿನ ಮಟ್ಟಿಗೆ ವಿನಾಯತಿ ನೀಡಿ, ನಾನ್ ಪಾಸ್ ವ್ಯವಸ್ಥೆಗೊಳಿಸುವ ಮೂಲಕ ಪಡಿತರ ವಿತರಣೆ ಸುಗಮಗೊಳಿಸಬೇÉಕೆಂದು ನ್ಯಾಯಬೆಲೆ ಅಂಗಡಿ ವರ್ತಕರು ತಹಶೀಲ್ದಾರ ಜೋಯಿಡಾ ರವರಿಗೆ ವಿನಂತಿಸಿದ್ದಾರೆ. ಜೋಯಿಡಾ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್. ಅಂತರಜಾಲದ … [Read more...] about ಜೋಯಿಡಾ ನ್ಯಾಯಬೆಲೆ ಅಂಗಡಿಯ ಪಾಸ್ ವ್ಯವಸ್ಥೆಯನ್ನು ನಾನ್ಪಾಸ್ ಆಗಿ ಪರಿವರ್ತಿಸಿ ಪಡಿತರ ನೀಡಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ
ಮನವಿ
ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಹೊನ್ನಾವರ: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿಯ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು , ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಧನಸಹಾಯದ … [Read more...] about ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಹಳಿಯಾಳ:- ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣ ಸಬೇಕು ಜೊತೆಗೆ ಪಿಂಚಣ ಸಹಿತ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಹಳಿಯಾಳ ಸಾರಿಗೆ ಸಂಸ್ಥೆ ನೌಕರರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸಾರಿಗೆ ಇಲಾಖೆ ನೌಕರರ ನಿಯೋಗ ಮನವಿ ಸಲ್ಲಿಸಿದರು. ಸಾರಿಗೆ ನಿಗಮದ ನೌಕರರು, ಚಾಲಕರು, ನಿರ್ವಾಹಕರು ಸಾರಿಗೆ ನೌಕರರಾಗಿದ್ದರೂ … [Read more...] about ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ
ಹೊನ್ನಾವರ ;ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ … [Read more...] about ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ
ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ
ಹೊನ್ನಾವರ : ಪಟ್ಟಣದಲ್ಲಿ ಹಾದು ಹೋಗುವ ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ಜಾಗೃತ ಹೊನ್ನಾವರ ಸಂಘಟನೆಯೊಂದಿಗೆ ತಾಲೂಕಿನ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ ನೀಡಿತು. ಮನವಿ ಸ್ವೀಕರಿಸಿದ ತಹಶೀಲ್ದಾರ ವಿ.ಆರ್. ಗೌಡ ಸರ್ಕಾರಕ್ಕೆ ಮನವಿ ರವಾನಿಸಿ ಕೆಲವೇ ದಿನದಲ್ಲಿ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಗುತ್ತಿಗೆ ಕಂಪನಿಯ ಉಪಸ್ಥಿತಿಯಲ್ಲಿ ಸಾರ್ವಜನಿಕ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆಸುವದಾಗಿ ಭರವಸೆ ನೀಡಿದರು. ಜಾಗೃತ ಹೊನ್ನಾವರ … [Read more...] about ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ