ಹೊಸ ಪಡಿತರ ಚೀಟಿ ಪಡೆಯಲು ಇರುವ ನಿಯಮಾವಳಿ ಹಾಗೂ ಹಳಿಯಾಳ ಆಹಾರ ವಿಭಾಗದ ಆಹಾರ ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಅತೀ ಶೀಘ್ರದಲ್ಲಿ ಸರಿಪಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಮತ್ತು ಆಹಾರ ವಿಭಾಗದ ಉಪ ನಿರ್ದೇಶಕರಿಗೆ ಲಿಖಿತ ಮನವಿ ಮಾಡಿ ಆಗ್ರಹಿಸಿದ್ದಾರೆ.ಅವರು ಸಲ್ಲಿಸಿದ ಮನವಿ … [Read more...] about ಶಿರಸ್ತೇದಾರ ಕಛೇರಿಯ ಬೇಜವಾಬ್ದಾರಿ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಮನವಿ
ಮನವಿ
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ಭಟ್ಕಳ:ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆಯಾದರೂ ಸಹ ರಾಷ್ಟ್ರೀಯ ಹಿತದೃಷ್ಟಿಯಿಂದ ಯಾವುದೇ ರೀತಿಯಿಂದ ತೊಂದರೆ ಮಾಡದೇ ನೋವನ್ನೂ ನುಂಗಿ ಜನತೆ ಸಹಕರಿಸುತ್ತಿದ್ದಾರೆ. ಜನರ ಸಹನೆಯನ್ನು ಸಹ ಪರೀಕ್ಷಿಸುವಂತಹ ಕೆಲಸ ಐ.ಆರ್.ಬಿ. ಕಂಪೆನಿ ಮಾಡುತ್ತಿರುವುದು ಕೂಡಾ ಕೆಲವೆಡೆಗಳನ್ನು ಕಂಡು ಬಂದಿದೆ. ತಾಲೂಕಿನ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವಭೃತ ಅವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 5 ಗುಂಟೆ ಜಾಗಾವನ್ನು … [Read more...] about ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ
ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ
ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್ ವಿತರಣೆ