ಹಳಿಯಾಳ: ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವನ್ನಪ್ಪಿದ್ದು ಕೂಡಲೇ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ನೊಂದ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು, ವಿವಿಧ ಸಂಘಟನೆಯವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಸಿದ ಮೃತಳ ತಂದೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ
ಮನವಿ
ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ನೀಡಿದ್ದರು. ಈ ಕುರಿತು 9 ತಿಂಗಳಾದರು ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣ … [Read more...] about ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ
ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದಲ್ಲಿ ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ದೇಶಪಾಂಡೆ ನಗರ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಪ್ರತಿಭಟನಾಕಾರರು ನಮ್ಮ ಬಡಾವಣೆಯಲ್ಲಿ ಕಳೆದು ಹಲವು ತಿಂಗಳುಗಳಿಂದ ಗಟಾರಗಳು ಕಸ, ಕಲ್ಮಶಗಳಿಂದ ತುಂಬಿದ್ದು ನೀರು ಹರಿಯಲು ವ್ಯವಸ್ಥೆ ಇಲ್ಲದೇ ರೋಗ ಹರಡುವ ತಾಣಗಳಾಗಿ … [Read more...] about ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ