• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮನವಿ

ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ

October 25, 2017 by Gaju Gokarna Leave a Comment

À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್‍ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ

ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

October 21, 2017 by Sachin Hegde Leave a Comment

ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್‍ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

October 14, 2017 by Sachin Hegde Leave a Comment

ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ

ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ

September 27, 2017 by Sachin Hegde Leave a Comment

ಕಾರವಾರ:ಸೀಬರ್ಡ ಯೋಜನಯಿಂದ ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕಾನೆಲೆ ನಿರಾಶ್ರಿತರ ಸ್ಥಳೀಯ ಬಂದರು ಮೀನುಗಾರರ ಸಹಕಾರಿ ಸಂಘವು ಕೇಂದ್ರ ಕೌಶಲ್ಯ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ್‍ಕುಮಾರ್ ಹೆಗಡೆಯವರಿಗೆ ಮನವಿ ಸಲ್ಲಿಸಿದೆ. ಸೀಬರ್ಡ್ ವ್ಯಾಪ್ತಿ ಪ್ರದೇಶದಲ್ಲಿ ತಲೆ ತಲಾಂತರಗಳಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿಕೊಂಡು ಬಂದ ಮೀನುಗಾರರು ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಯೋಜನೆಗೆ … [Read more...] about ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ

ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ

September 23, 2017 by Sachin Hegde Leave a Comment

ಕಾರವಾರ:ಮುದಗಾ ಬಂದರಿನಲ್ಲಿ ಗೂಡಂಗಡಿ ನಿರ್ಮಿಸಿಕೊಂಡಿರುವ ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಸ್ಥಳೀಯ ಗೂಡಂಗಡಿಕಾರರು ಶಾಸಕ ಸತೀಶ್ ಸೈಲ್ ಹಾಗೂ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು. ನಮ್ಮ ಬೇಡಿಕೆಯಂತೆ ಸರ್ಕಾರ ಮುದುಗಾದಲ್ಲಿ ಬಂದರು ನಿರ್ಮಿಸಿದೆ. ಆದರೆ ಬಂದರು ಹಿಂಭಾಗದಲ್ಲಿ ಗೂಡಂಗಡಿ ಮಾಡಿಕೊಂಡಿರುವವರಿಗೆ ಸೂಕ್ತ ವ್ಯವಸ್ಥೆ ಕೊಡಲಿಲ್ಲ. ಗೂಡಂಗಡಿಕಾರರಲ್ಲಿ ಅಂಗವಿಕಲರು, ಮಹಿಳೆಯರು ಇದ್ದು ಮಕ್ಕಳ ಶಿಕ್ಷಣ ಹಾಗೂ ಬದುಕಿಗಾಗಿ … [Read more...] about ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar