• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮನವಿ

ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ

September 2, 2017 by Sachin Hegde Leave a Comment

ಗೋವುಗಳ ರಕ್ಷಣೆ

ಕಾರವಾರ:ಭಟ್ಕಳದಲ್ಲಿ ಬಕ್ರಿದ್ ಹಬ್ಬಕ್ಕೆ ಅನಧಿಕೃತವಾಗಿ ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಯೋಗಿ ಬ್ರಿಗೇಡನ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್‍ಗೆ ಮನವಿ ಸಲ್ಲಿಸಿದರು. ಸೆ. 2 ರಂದು ನಡೆಯಲಿರುವ ಬಕ್ರೀದ್ ಹಬ್ಬಕ್ಕೆ ಭಟ್ಕಳದ ವಿವಿಧ ಭಾಗಗಳಲ್ಲಿ ಸಾಕಷ್ಟು ಗೋವುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ರಬಿತಾ ಸೊಸೈಟಿಯ ನೆಲಮಹಡಿಯಲ್ಲಿ ಸಾವಿರಕ್ಕೂ ಹೆಚ್ಚು ಗೋವುಗಳನ್ನು, ಡೋಂಗರ … [Read more...] about ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ

ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ

August 20, 2017 by Sachin Hegde Leave a Comment

ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ

20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ

August 13, 2017 by Gaju Gokarna Leave a Comment

ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ

ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

August 13, 2017 by Sachin Hegde Leave a Comment

ಹಳಿಯಾಳ : ಅರಣ್ಯದ ಅಂಚಿನ ಗ್ರಾಮಗಳ ಜನತೆ ಸಾಗುವಳಿ ಯೋಗ್ಯ ಅರಣ್ಯವನ್ನು ಅತಿಕ್ರಮಿಸಿ ಸುಮಾರು 70 ವರ್ಷಗಳಿಂದಲೂ ತಮ್ಮ ಉಪಜೀವನಕ್ಕಾಗಿ ವ್ಯವಸಾಯ ಮಾಡುತ್ತಿದ್ದು ಈ ಕೃಷಿ ಜಮೀನನ್ನು ಈವರೆಗೂ ಬಡ ರೈತರಿಗೆ ಮಂಜೂರು ಮಾಡಲಾಗಿಲ್ಲ ಕಾರಣ ಕೂಡಲೇ ಸರ್ಕಾರ ಅತಿಕ್ರಮ ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ರೈತರು ಕೆಂಪು ಸೇನೆಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ … [Read more...] about ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ

ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

August 12, 2017 by Sachin Hegde Leave a Comment

ಹಳಿಯಾಳ : ಕಳೆದ ಮೂರು ವರ್ಷಗಳಿಂದ ಹಳಿಯಾಳ ತಾಲೂಕು ಮತ್ತೇ ಬರಗಾಲದ ಛಾಯೆಗೆ ತುತ್ತಾಗಿದ್ದು ಹಳಿಯಾಳ ಹಾಗೂ ಜೋಯಿಡಾ ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು, ದನಕರುಗಳಿಗೆ ಮೇವಿನ ಹಾಗೂ ಜನತೆಗೆ ಕುಡಿಯುವ ನೀರಿನ ಬವಣೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳ ಬಿಜೆಪಿ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ಶನಿವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ … [Read more...] about ಬರಗಾಲ ಪೀಡಿತ ತಾಲೂಕೆಂದು ಘೊಷಿಸಬೇಕೆಂದು ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar