ಶಿರಸಿ : ಪ್ರೇಮಿ ಓರ್ವ ತಾನು ಪ್ರೀತಿಸಿದ ಮಹಿಳೆ ತನಗೆ ಹೇಳದೆ ಕೇಳದೆ ಮನೆ ಬಿಟ್ಟು ಹೋದುದನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಡನೆ ನಗರದ ಕನವಳ್ಳಿಗಲ್ಲಿಯಲ್ಲಿ ನಡೆದಿದೆ.ಅಬ್ದುಲ್ ಖಾದರ್ ಆಮೀನ ಸಾಬ್ ಎಕ್ಕುಂಡಿ (32) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಈತ ತಾನು ಪ್ರೀತಿಸಿದ ವಿಧವೆ ಮಹಿಳೆಯನ್ನು ಆರು ತಿಂಗಳ ಹಿಂದೆ ಮನೆಗೂ ಕರೆದುಕೊಂಡು ಬಂದು … [Read more...] about ಪ್ರೀತಿಸಿದಾಕೆ ನಾಪತ್ತೆ : ಭ್ನಗಪ್ರೇಮಿ ಆತ್ಮಹತ್ಯೆ
ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆ ನೇಣು ಬಿಗಿದು ಆತ್ಮಹತ್ಯೆ
ಹೊನ್ನಾವರ - ತಾಲ್ಲೂಕಿನ ಅರೇಅಂಗಡಿಯ ನಿವಾಸಿ ಉಮೇಶ ಕೇಶವ ನಾಯ್ಕ್ (45) ಎಂಬಾತ ಮನೆಯ ಸಮೀಪವೇ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಲಾರಿ ಚಾಲಕನಾದ ಈತ ವಿಪರೀತ ಸಾರಾಯಿ ಕುಡಿತ ಚಟ ಉಳ್ಳವನಾಗಿದ್ದು ಯಾವುದೊ ವಿಷಯವನ್ನುಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. … [Read more...] about ಜೀವನದಲ್ಲಿ ಜಿಗುಪ್ಸೆ ನೇಣು ಬಿಗಿದು ಆತ್ಮಹತ್ಯೆ