• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮನೆಗೆ

ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

February 14, 2018 by Gaju Gokarna Leave a Comment

hnr Amit Sha

ಹೊನ್ನಾವರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತಾಷಾ ಕಳೆದ ಡಿಸೆಂಬರ 8 ರಂದು ನಿಗೂಢವಾಗಿ ಸಾವನ್ನಪ್ಪಿದ ಹೊನ್ನಾವರದ ಪರೇಶ ಮೇಸ್ತನ ಮನೆಗೆ ಇದೆ ದಿನಾಂಕ 20 ರಂದು ಭೇಟಿ ನೀಡಲಿದ್ದಾರೆ ಎಂದು ಮಾಧ್ಯಮದ ಮೂಲಕ ತಿಳಿದು ಬಂದಿದ್ದು ಅವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಅವರು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೊನ್ನಾವರ … [Read more...] about ಪರೇಶ ಮೇಸ್ತನ ಮನೆಗೆ ಬರುವಾಗ ಅಮಿತ್ ಷಾ ಸಿ.ಬಿ.ಐ ಯನ್ನು ಕರೆತರಲಿ ; ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ

February 3, 2018 by Gaju Gokarna Leave a Comment

ಹೊನ್ನಾವರ .ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ ಕಳೆದ ಡಿಸೆಂಬರ್‍ನಲ್ಲಿ ಮೃತನಾದ ಬಡ ಮೀನುಗರ ಕುಟುಂಬದ ಯುವಕ ಪರೇಶ ಮೇಸ್ತ ಮನೆಗೆ ಸಚಿವ ಅನಂತಕುಮಾರ ಹೆಗಡೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಮಯದಲ್ಲಿ ಪರೇಶ ತಂದೆ ತಾಯಿ ಸೇರಿದಂತೆ ಕುಟುಂಬದ ಸದಸ್ಯರು ನಮ್ಮ ಮಗನ ಸಾವಿನ ಸೂಕ್ತ ತನಿಖೆ ಮಾಡಿ ನ್ಯಾಯ ಒದಗಿಸಿ ಹಾಗೂ ತಪ್ಪಿತಸ್ದರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಭೇಡಿಕೊಂಡರು. ಮಗನ ಸಾವಿನ ವಿಷಯ ಹಾಗೂ ಸಂದರ್ಭಗಳನ್ನು ನಾವು … [Read more...] about ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ

ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ

December 27, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದಲ್ಲಿ ನಿಗೂಢ ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ ನೀಡಿದರು. ಪರೇಶನ ತಂದೆ ಕಮಲಾಕರ ಮೇಸ್ತ ಹಾಗೂ ಅವರ ಕುಟುಂಬದವರಿಗೆ ಸಾಂತ್ವಾನ ನುಡಿದರು.  … [Read more...] about ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ

ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ

July 20, 2017 by Gaju Gokarna Leave a Comment

ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ

ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

May 17, 2017 by Sachin Hegde Leave a Comment

ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar