ಭಟ್ಕಳ: ತಾಲೂಕಿನ ರಂಗಿನಕಟ್ಟೆ ರೈಸ್ ಮಿಲ್ ಹಿಂಬಾಗದ ಸಲ್ಮಾನ ಬಾದನಲ್ಲಿನ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯ ಪೊಲೀಸರು ಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ .ಬಂಧಿತ ಆರೋಪಿ ಕೆ.ಪಿ ಮುಸ್ತಾಪ (40) ಚೌಥನಿ ಮೆನ್ ರೋಡ್ ನಿವಾಸಿ ಎಂದು ತಿಳಿದು ಬಂದಿದೆ. ಈತ ಶುಕ್ರವಾರ ರಾತ್ರಿ ಸಮನ್ರಿ ಫಜಲೂರ್ ರೆಹಮಾನ್ ಎನ್ನುವವರ ಮನೆಯ ಬಾಗಿಲನ್ನು ಮುರಿದು … [Read more...] about ಮನೆ ಕಳ್ಳತನ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ