ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ ಕಾರವಾರ:ವಾಟ್ಸಾಪ್ನಲ್ಲಿ ಅಪರಿಚಿತ ನಂಬರ್ನಿಂದ ಬಂದ ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ಎಂಬ ಮೆಸ್ಸೇಜ್ ನೋಡಿ ಮರುಳಾದ ಕಾರವಾರ ನಗರದ ಬಿಎಸ್ಎನ್ಎಲ್ ಕಚೇರಿ ಉದ್ಯೋಗಿಯೋರ್ವರು ಲಕ್ಷಾಂತರ ರೂ. ಪಂಗನಾಮ ಹಾಕಿಸಿಕೊಂಡಿದ್ದಾರೆ.ಹರಿಯಾಣ ರಾಜ್ಯದ ಸಂದೀಪ ಕೃಷ್ಣ ಕುಮಾರ ಹಣ ಕಳೆದುಕೊಂಡವರು. ಸಂದೀಪ ಅವರಿಗೆ ಆ.2 ರಂದು ವಾಟ್ಸಾಪ್ನಲ್ಲಿ ಅಪರಿಚಿತ … [Read more...] about ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ