ಭಟ್ಕಳ : ತನ್ನ ಮನೆಯಿಂದ ಮಂಗಳೂರಿನ ಮೀನಿನ ಫ್ಯಾಕ್ಟರಿಗೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮತ್ತೆ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಜಾಲಿಯಲ್ಲಿ ನಡೆದಿದೆನಾಪತ್ತೆಯಾದ ಲಲಿತಾ ಸೊಮ್ಮಯ್ಯ ಗೊಂಡ (29) ಎಂದು ತಿಳಿದು ಬಂದಿದೆ. ಈಕೆದಿನಾಂಕ: 16-11-2020 ರಂದು ಬೆಳಿಗ್ಗೆ 10-00 ಗಂಟೆಗೆ ತನ್ನ ಮನೆಯಾದ ಭಟ್ಕಳದ ಸಣ್ಣಮನೆ, ಜಾಲಿಯಿಂದ ಮಂಗಳೂರಿನ ಮೀನಿನ ಫ್ಯಾಕ್ಟರಿಗೆ ಹೋಗುತ್ತೇನೆ ಎಂದು ಹೇಳಿ ಹೋದವಳು ಈವರೆಗೂ ಮನೆಗೆ ವಾಪಸ್ ಬಾರದೇ, … [Read more...] about ಯುವತಿ ನಾಪತ್ತೆ; ಪ್ರಕರಣ ದಾಖಲು
ಮನೆಯಿಂದ
ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿ ನಾಪತ್ತೆ
ಕಾರವಾರ:ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿಯೊಬ್ಬ ನಾಪತ್ತೆಯಾದ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಹರಿದೇವನಗರದ ನಿವಾಸಿ ಚಂದ್ರಶೇಖರ ಲಮಾಣಿ (36) ಕಾಣೆಯಾದವರು. ಇವರು ಸೆ.16ರಂದು ಧರ್ಮಸ್ಥಳಕ್ಕೆ ತೆರಳುವುದಾಗಿ ತಿಳಿಸಿ, ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಧರ್ಮಸ್ಥಳಕ್ಕೆ ಮುಟ್ಟಿದ ಬಳಿಕ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಬಳಿಕ ಸಂಪರ್ಕಕ್ಕೆ ದೊರೆಯದೆ, ಮನೆಗೂ ವಾಪಸ್ ಆಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ … [Read more...] about ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿ ನಾಪತ್ತೆ