ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳ ಉತ್ಸವ 2017 ನಿಮಿತ್ತ ಪಟ್ಟಣದಲ್ಲಿ ನೂತನ ಹಾಗೂ ವಿಶಿಷ್ಠವಾಗಿ ಮನೆ ಮನೆ ರಂಗೋಲಿ ಸ್ಪರ್ದೆ ಶನಿವಾರ ಬೆಳಿಗ್ಗೆ ನಡೆಯಿತು ಸಚಿವ ಆರ್.ವಿ.ದೇಶಪಾಂಡೆ ಪತ್ನಿ ರಾಧಾಬಾಯಿ ಅವರೊಂದಿಗೆ ಮನೆ ಮನೆಗಳಿಗೆ ತೆರಳಿ ರಂಗೋಲಿಗಳನ್ನು ವಿಕ್ಷಿಸಿ ಸಾರ್ವಜನೀಕರ ಸ್ಪರ್ದಾಮನೋಭಾವನೆಯನ್ನು ಶ್ಲಾಘೀಸಿದರು. ಶನಿವಾರ ಪಟ್ಟಣದ ಬಹುತೇಕ ಎಲ್ಲಾ ಬಡಾವಣೆಗಳು ವಿಧ ವಿಧದ ರಂಗೋಲಿಗಳಿಂದ ಆಕರ್ಷಕವಾಗಿ ಕಾಣುತ್ತಿದ್ದವು ಇದಕ್ಕೆ ಕಾರಣ ಕರಾವಳಿ ಉತ್ಸವದ … [Read more...] about ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಮನೆ ಮನೆಗೆ
ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ