ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ಮನೋಭಾವ
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ
ಹೊನ್ನಾವರತಾಲೂಕಿನಕರ್ಕಿಯದಯಾನಂದ ವಿದ್ಯಾಭಾರತಿಗುರುಕುಲದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮದ ಪೂರ್ವದಲ್ಲಿನಾಗರಾಜ ನಾಯಕತೊರ್ಕೆಯವರುಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯವಾಗಿದೆ. ದೇಶಕ್ಕಿಂತ ಮಿಗಿಲಾದದ್ದುಯಾವುದೂಇಲ್ಲ. … [Read more...] about ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ
ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ;ರೋಟರಿ ಕ್ಲಬ್ ಹೊನ್ನಾವರ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮವನ್ನು ನಡೆಯಿತು, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇವೆಂಟ್ ಛೇರಮನ ರೋ||ಸತ್ಯ ಜಾವಗಲ್ ಈ ವರ್ಷ ನಮ್ಮ ಕ್ಲಬ್ನಿಂದ ವಿಶೇಷವಾಗಿ ಮಕ್ಕಳಲ್ಲಿ ಪರಿಸರ ಜಾಗೃತಿ ಹಾಗೂ ಪರಿಸರವನ್ನು ಪ್ರೀತಿಸುವ ಮನೋಭಾವ ಮೂಡಿಸುವ ಸಲುವಾಗಿ ರೋಟರಿ ಪರಿವಾರದೊಂದಿಗೆ ಅವರ ಮಕ್ಕಳ ಹೆಸರಲ್ಲಿ ಮಕ್ಕಳ … [Read more...] about ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ