ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಮರಳು
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ