ಹಳಿಯಾಳ:- ಆಧುನಿಕ ಜಗತ್ತಿನಲ್ಲಿ ಸಂಸ್ಕಾರಗಳ ಕೊರತೆ ಇದ್ದು ಪರಸ್ಪರರು ಪ್ರೀತಿ ವಿಶ್ವಾಸದಿಂದ ಬಾಳಲು ಹಾಗೂ ಪ್ರತಿಯೊಬ್ಬರು ಸಂಸ್ಕಾರವಂತರಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಎಲ್ಲರ ಮನೆಗಳಲ್ಲೂ ಭಗವದ್ಗೀತೆ ಇರಬೇಕು ಹಾಗೂ ಭಗವದ್ಗೀತೆ ಪಠಣ ಇಂದಿನ ಅವಶ್ಯಕತೆ ಎಂದು ಬೆಂಗಳೂರಿನ ಗವೀಪುರಂನ ಗೋಸಾಯಿ ಮಹಾಸಂಸ್ಥಾನ ಮಠ- ಭವಾನಿ ಪೀಠದ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಮರಾಠಾ ಸಮಾಜದ ಜಗದ್ಗುರುಗಳಾದ ಬಳಿಕ ಹಳಿಯಾಳದಲ್ಲಿ … [Read more...] about ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡುವ ಅವಶ್ಯಕತೆ ಇಂದಿನ ಸಮಾಜಕ್ಕಿದೆ – ಮರಾಠಾ ಸಮಾಜ ಜಗದ್ದುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಸ್ವಾಮೀಜಿ.
ಮರಾಠಾ ಸಮಾಜ
ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ : ತಾಲೂಕಿನ ತೇರಗಾಂವ ಹಾಗೂ ನಾಗಶೇಟ್ಟಿಕೊಪ್ಪ ಗ್ರಾಮಗಳಲ್ಲಿ ಶಿವಾಜಿ ಪುತ್ತಳಿ ನಿರ್ಮಿಸಲು ರಾಜ್ಯ ಸಚಿವ ಸಂಪೂಟದಲ್ಲಿ ಒಪ್ಪಿಗೆ ದೊರೆಯುತ್ತಿದ್ದು ಶೀಘ್ರದಲ್ಲಿ ಪುತ್ತಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದ ರಲ್ಲದೇ ಯಾವುದೇ ಸಮಾಜದ ಪುತ್ತಳಿ ನಿರ್ಮಾಣಕ್ಕೆ ತಮ್ಮ ಬೆಂಬಲ ಸದಾ ಇರುವುದಾಗಿ ತಿಳಿಸಿದರು. ತಮ್ಮ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಮರಾಠಾ ಮಿಸಲಾತಿ ನೀಡುವ ಕುರಿತು … [Read more...] about ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ನೀವು ಮಾಡಿರುವ ಅಭಿವೃದ್ದಿ ಹಾಗೂ ನಿಮ್ಮ ಸರ್ಕಾರದ ಅಭಿವೃದ್ದಿ ಏನು ಎಂಬುದನ್ನು ಆಧರಿಸಿ ಮತ ಕೇಳಿ ಹೊರತು ಶಿವಾಜಿ ಮಹಾರಾಜರ ಹೆಸರು ಬಳಸಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಮರಾಠರದಲ್ಲಿ ಗೊಂದಲ ಮೂಡಿಸಿ ಶಿವಾಜಿ ಹೆಸರಿನಿಂದ ಮತಕೇಳಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಶಿವಾಜಿ ಪುಥ್ಥಳಿಗೆ ಕಾಂಗ್ರೇಸ್ ಸರ್ಕಾರ ಹಾಗೂ ದೇಶಪಾಂಡೆ … [Read more...] about ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.
ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್
ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್