ಕಾರವಾರ: ಯಾಂತ್ರಿಕೃತ ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವನಪ್ಪಿದ್ದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಡಾಲ್ಪಿನ್ ಮರಿಯ ಮೃತ ದೇಹ ಭಾನುವಾರ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯವರು ಪಂಚನಾಮೆ ನಡೆಸಿದ್ದು, ಮೃತ ದೇಹವನ್ನು ವಿಜ್ಞಾನಕೇಂದ್ರಕ್ಕೆ ಕೊಂಡೊಯ್ದರು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೋಟ್ ಡಿಕ್ಕಿ ಹೊಡೆದ ಸಾಕ್ಷಿಗೆ ಡಾಲ್ಬನ್ ದೇಹದಲ್ಲಿ ಗುರುತುಗಳು ಪತ್ತೆಯಾಗಿವೆ. ಬೋಟ್ನ ಪಂಕ ತಗುಲಿರುವ ಶಂಕೆಯಿದೆ. … [Read more...] about ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು
ಮರಿ
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ