ಹಳಿಯಾಳ:-ಸಿಎಂ ಸಿದ್ದರಾಮಯ್ಯ ಸರ್ಕಾರವು ಹಳಿಯಾಳ ಪಟ್ಟಣದ ಇಂದಿರಾನಗರದ ಜನರ ಹಲವು ದಶಕಗಳ ಕನಸನ್ನು ನನಸು ಮಾಡುವುದರ ಮೂಲಕ 39 ನಿವೇಶನಗಳನ್ನು ಖಾಯಂ ಮಾಡಿ ಮಂಜೂರಾತಿ ಹಕ್ಕುಪತ್ರ ನೀಡಿದ್ದು ಕಾಂಗ್ರೇಸ್ ಸರ್ಕಾರದ ಜನಪರ ಧೋರಣೆಯನ್ನು ಜನರು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಇಂದಿರಾನಗರದ 39 ಜನರಿಗೆ ನಿವೇಶನ ಹಕ್ಕುಪತ್ರ ಮಂಜೂರಿ ಮಾಡಿಸಿದ್ದಕ್ಕಾಗಿ ಆ ಭಾಗದ ಜನರಿಂದ ನಡೆದ ಸಚಿವರಿಗೆ ಸನ್ಮಾನ ಹಾಗೂ … [Read more...] about ಇಂದಿರಾನಗರದ ಜನರ ಹಲವು ದಶಕಗಳ ಕನಸು ನನಸು
ಮರೆಯಬಾರದು
ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ
ಹೊನ್ನಾವರ: ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದುÀಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಎಸ್. ಭಟ ಸಲಹೆ ನೀಡಿದರು ಹೊನ್ನಾವರ.ಅರ್ಬನ್ಬ್ಯಾಂಕಿ£ಲ್ಲಿನಡದ À 2017ನೇ ಸಾಲಿನ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮತನಾಡಿದ-ಅವರುಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರಕೊಡಿಸ ಬೇಕು ಎಂದು ಹೇಳಿದರು., 98 ವರ್ಷಗಳ ಗ್ರಾಹಕ … [Read more...] about ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ