ಹೊನ್ನಾವರ . ಸಿಸ್ಕೋ ಸಂಭ್ರಮ ಹಾಗೂ ಯೂಥ್ ಫಾರ್ ಸೇವಾ, ಬೆಂಗಳೂರು ಇವರ ಸಹಯೋಗದೊಂದಿಗೆ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಸ.ಹಿಪ್ರಾ.ಶಾಲೆ ಮಲಬಾರಕೇರಿ, ಮಾ.ಹಿ.ಪ್ರಾ.ಶಾಲೆ ಕಾಸರಕೋಡ, ಮಾ.ಹಿ.ಪ್ರಾ.ಶಾಲೆ ಹೊಸಪಟ್ಟಣ, ಸ.ಹಿ.ಪ್ರಾ.ಶಾಲೆ ಅಪ್ಸರಕೊಂಡ, ಸ.ಹಿಪ್ರಾ.ಶಾಲೆ ಕಳಸನಮೋಟೆ ಮತ್ತು ಕುಮಟಾ ತಾಲೂಕಿನ ಸ.ಹಿ.ಪ್ರಾ ಶಾಲೆ ಊರಕೇರಿ, ಸ.ಹಿ.ಪ್ರಾ ಶಾಲೆ ಕಡವು, ಸ.ಹಿ.ಪ್ರಾ ಶಾಲೆ ವಾಲ್ಗಳ್ಳಿ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭವನ್ನು ಜನತಾ ವಿದ್ಯಾಲಯ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಹೊನ್ನಾವರ (ಉ.ಕ) ಪ್ರಾಥಮಿಕ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭ
ಮಲಬಾರಕೇರಿ
ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಹೊನ್ನಾವರ :ಮಲಬಾರಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ ‘ಆದರ್ಶ’ಸ್ವ ಸಹಾಯ ಸಂಘ ಮಲಬಾರಕೇರಿ,ಕಾಸರಕೋಡ ಇವರು ಯುರೇಕಾ ಪೋರ್ಬ್ಸ ಕಂಪನಿಯು ಅಕ್ವಾಗಾರ್ಡನ್ನು ದೇಣಿಗೆಯಾಗಿ ನೀಡಿದರುÀ. ಅಂಗನವಾಡಿಗೆ ಸೀಲಿಂಗ್ ಪ್ಯಾನ್ ನೀಡಿದರು. .ಸಭೆಯಲ್ಲಿ ಆದರ್ಶ ಸ್ವ ಸಹಾಯ ಸಂಘದ ಅಧ್ಯಕ್ಷ ಕೆ.ರಾಮಚಂದ್ರನ್,ಕಾರ್ಯದಶಿಗಳಾದ ಮಹಮದ್ ರಫೀಕ್, ನಾರಾಯಣ ಭಟ್ಟ, ರಾಜೇಶ ಗೌಡ, ಸದಸ್ಯರು ಉಪಸ್ಥಿತರಿದ್ದರು. ಸಂಘದ … [Read more...] about ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ