ಗೋಕರ್ಣ: ಮೀನುಗಾರಿಕೆಗಾಗಿ ಜಾರ್ಖಂಡ್ ರಾಜ್ಯದಿಂದ ಕಾರ್ಮಿಕರು ಆಗಮಿಸಿದ್ದು, ಇವರನ್ನು ಇಲ್ಲಿನ ಆರೋಗ್ಯ ಇಲಾಖೆ ತಂಡ ಕೋವಿಡ್ 19, ಮಲೇರಿಯಾ ಪರೀಕ್ಷೆಗೆ ಒಳಪಡಿಸಿ ಗಂಟಲು ದ್ರವ , ರಕ್ತ ಲೇಪನಗಳನ್ನು ಸಂಗ್ರಹಿಸಿದರು. 50ಕ್ಕೂ ಹೆಚ್ಚು ಕಾರ್ಮಿಕರು ಬಂದಿದ್ದು , ಪ್ರತಿ ವರ್ಷ ಹೊರ ರಾಜ್ಯದವರು ಮೀನುಗಾರಿಕೆ ಕೆಲಸಕ್ಕಾಗಿ ಬರುತ್ತಾರೆ. ಲಾಕ್ ಡೌನ ನಂತರ ಇದೇ ಮೊದಲ ಬಾರಿಗೆ ಹೊರ ರಾಜ್ಯದಿಂದ ಬಂದವರಾಗಿದ್ದಾರೆ.ಕಾರ್ಮಿಕರಿಗೆ ತಿಳುವಳಿಕೆ : ಕೊರೊನಾ ರೋಗದ ಬಗೆಗಿನ … [Read more...] about ಜಾರ್ಖಾಂಡ್ ರಾಜ್ಯದಿಂದ ಮೀನುಗಾರಿಕೆಗೆ ಆಗಮಿಸಿದ ಕಾರ್ಮಿಕರಿಗೆ ಆರೊಗ್ಯ ತಪಾಸಣೆ
ಮಲೇರಿಯಾ
ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ
ಕಾರವಾರ:ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು … [Read more...] about ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ