ಕಾರವಾರ:ಸಿದ್ದರದ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಪ್ರತಿನಿಧಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೂಪಾ ಒಡೆಯರ ಚುನಾಯಿತರಾದರು. ಶಿವಾನಿ ಪೂಜಾರಿ ಕ್ರಿಡಾ ಕಾರ್ಯದರ್ಶಿಯಾಗಿ, ಅಂಮ್ರಿತಾ ಕೊಲಂಬಕರ ಸಾಂಸ್ಕøತಿಕ ಕಾರ್ಯದರ್ಶಿಯಾಗಿ, ಪ್ರಭಾತ ರಾಣೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯದರ್ಶಿಯಾಗಿ, ನಿಲೇಶ ಚಿಪ್ಕರ ಪ್ರವಾಸ ಕಾರ್ಯದರ್ಶಿಯಾಗಿ ಚುನಾಯಿತರಾದರು. ಸಾಝಿಯಾ ಶೇಖರನ್ನು ಮಹಿಳಾ … [Read more...] about ಪ್ರಧಾನ ಕಾರ್ಯದರ್ಶಿ ರೂಪಾ ಒಡೆಯರ
ಮಲ್ಲಿಕಾರ್ಜುನ
ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ