ಹೊನ್ನಾವರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಿಂದ ದೇಶದ ಪ್ರತಿಯೊಂದು ಮನೆಗು ಉಚಿತ ಗ್ಯಾಸ್ ಸಂಪರ್ಕ ಸಿಗುವಂತಾಗಿದೆ. ಮುಂದಿನ ದಿನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ಅನಿಲ ರಹಿತ ಮನೆಗಳಿಗೂ ಗ್ಯಾಸ್ ಸಂಪರ್ಕ ನೀಡಲಾಗುವುದು ಎಂದು ಭಟ್ಕಳ ಹೊನ್ನವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಹೇಳಿದರು.ತಾಲೂಕಿನ ಕೆಳಗಿನೂರು ಪಂಚಾಂiಯತಿ ವ್ಯಾಪ್ತಿಯ 124 ಕುಟುಂಬಗಳಿಗೆ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ … [Read more...] about ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ