ಕಾರವಾರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ. ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ. ಇದಕ್ಕೆ ಮಹರ್ಷಿ ವಾಲ್ಮೀಕಿ ಉತ್ತಮ … [Read more...] about ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಮಹರ್ಷಿ ವಾಲ್ಮೀಕಿ
ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2017-18ನೇ ಸಾಲಿನ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ … [Read more...] about ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ