ಹೊನ್ನಾವರ.ತಾಲೂಕಿನ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗ ಅಗ್ರಹಾರ, ಹಳದಿಪುರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಪ್ರಥಮ ವರ್ಷದ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಹಳದಿಪುರದ ಆರ್. ಈ. ಎಸ್. ಹೈಸ್ಕೂಲ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಜಿ. ಪಂ. ಸದಸ್ಯರಾದ ಶಿವಾನಂದ ಹೆಗಡೆ, ಕಡತೋಕ ಅವರು ಉದ್ಘಾಟಿಸಿ ನಂತರ ಮಾತನಾಡಿ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗವು ಪ್ರಥಮ ವರ್ಷದಲ್ಲೇ ಅತ್ಯಂತ ಅಚ್ಚುಕಟ್ಟಾಗಿ ಪಂದ್ಯಾವಳಿಯನ್ನು … [Read more...] about ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ
ಮಹಾಗಣಪತಿ
ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶಾ ಸ್ಪರ್ಧೆ
ºಹೊನ್ನಾವರ .ತಾಲೂಕಿನ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನಡೆಸಿಕೊಂಡು ಬರುತ್ತಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಒಂಭತ್ತನೇ ಪರ್ವದಲ್ಲಿ ದೇಶದ ವಿಭಿನ್ನ ಸ್ಥಳಗಳಿಂದ ಆಗಮಿಸುತ್ತಿರುವ ವಿವಿಧ ಕಲಾ ಪ್ರಾಕಾರಗಳ, ಕಲಾವಿದರ ಸಮಷ್ಠಿ ಅಧ್ಯಯನಕ್ಕೆ ಪೂರಕವಾಗಿ, ಚಿಂತನ –ಮಂಥನಕ್ಕೆ ಸೇತುವಾಗುವ ದೃಷ್ಠಿಯಿಂದ “ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶೆ ಸ್ಪರ್ದೆ”ಯನ್ನು ಏರ್ಪಡಿಸಲಾಗಿದೆ . ಈ ಸ್ಪರ್ದೆಯಲ್ಲಿ ಭಾಗವಹಿಸುವ ಆಸಕ್ತರ ವಯಸ್ಸು 30 … [Read more...] about ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶಾ ಸ್ಪರ್ಧೆ
ಸಂಗೀತ ಕಾರ್ಯಕ್ರಮ
ಹೊನ್ನಾವರ :ಇಲ್ಲಿನ ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಮಹಾಗಣಪತಿಯ ಪದತಲದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಸುಮಾರು 50 ಕ್ಕೂ ಹೆಚ್ಚು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರ ಭಿನ್ನ ಗಾಯನ, ವಾದನಗಳ ಸಂಗೀತಧಾರೆ ಮಹಾಗಣಪತಿಗೆ ಧಾರೆಧಾರೆಯಾಗಿ (ಗಾನಭಿಷೇಕ) ಅಭಿಷೇಕ ಮಾಡಲಾಯಿತು. ಬೆಳಿಗ್ಗೆ 10.00 ಗಂಟೆಗೆ ಆರಂಭಿಸಿ ರಾತ್ರಿ 2.30 ರವರೆಗೆ ಕಲಾವಿದರು ಕಲಾ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದರು. ಗಜಾನ ಭಂಡಾರಿಯವರ ಶಹನಾಯಿ ಮಂಗಲ ವಾದ್ಯದೊಂದಿಗೆ ಮಾಲಾಶ್ರೀ … [Read more...] about ಸಂಗೀತ ಕಾರ್ಯಕ್ರಮ