ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು. ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು … [Read more...] about ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ