ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು. ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆ, ಅನಂತ ಚತುರ್ಥ ವೃತಾಚರಣೆ, ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ, ಹಾಗೂ ಶರಾವತಿ ನದಿಯ ತಟದಲ್ಲಿ ಯಮುನಾ ಪೂಜೆಯೊಂದಿಗೆ ವೃತ ಕಲಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ … [Read more...] about ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ