ವಿಜಯದಶಮಿ ಪ್ರಯುಕ್ತ ಹೊನ್ನಾವರ ತಾಲೂಕಿನ ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಹಾಸತಿ ದೇವಾಲಯದಲ್ಲಿ ವರ್ಷಂಪ್ರತಿಯಂತೆ ಧಾರ್ಮಿಕ ಕಾರ್ಯಕ್ರಮ ಸಂಪನ್ನಗೊಂಡಿತು.ನವರಾತ್ರಿಯ ನಿಮಿತ್ತ ಪ್ರತಿದಿನ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿತು. ವಿಜಯದಶಮಿ ಪ್ರಯುಕ್ತ ಶ್ರೀ ಯಕ್ಷಿ ಮತ್ತು ಮಹಾಸತಿ ದೇವಿಗೆ ವಿಷೇಶ ಹೂವಿನ ಅಲಂಕಾರ, ಪ್ರಸಾದ ನೈವೇದ್ಯ ಮಾಡಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು.ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ನಡೆಯಿತು. … [Read more...] about ಖರ್ವಾ ಗ್ರಾಮದ ಮಹಾಸತಿ ದೇವಾಲಯದಲ್ಲಿವಿಶೇಷ ಪೂಜೆ
ಮಹಾಮಂಗಳಾರತಿ
ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವ
ಹೊನ್ನಾವರ, ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಪ್ರಾರಂಭವಾಗಿ ಭಜನೆ, ಶತರುದ್ರ ಪಾರಾಯಣ, ಶತರುದ್ರ ಹವನ, ಏಕಾದಶ ರುಧ್ರಾಭಿಷೇಕ, ಫಲಪಂಚಾಮೃತ ಅಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ದೇವಿ … [Read more...] about ಶ್ರೀ ವೀರಾಂಜನೇಯ ದೇವರ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ವರ್ಧಂತಿ ಉತ್ಸವ
ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ
ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು. ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆ, ಅನಂತ ಚತುರ್ಥ ವೃತಾಚರಣೆ, ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ, ಹಾಗೂ ಶರಾವತಿ ನದಿಯ ತಟದಲ್ಲಿ ಯಮುನಾ ಪೂಜೆಯೊಂದಿಗೆ ವೃತ ಕಲಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ … [Read more...] about ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ
ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ