ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಮಹಾವಿದ್ಯಾಲ
ಖೋ-ಖೋ ಪಂದ್ಯಾವಳಿ; ಪ್ರಥಮ ಸ್ಥಾನ
ಹಳಿಯಾಳ: ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ವಿದ್ಯಾರ್ಥಿಗಳು 2017-18 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಳಿಯಾಳದ ಮಹಾವಿದ್ಯಾಲಯದ ಆವರಣದಲ್ಲಿ 2 ದಿನಗಳ ಕಾಲ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವಿಭಾಗದಡಿಯಲ್ಲಿ ಬರುವ ಒಟ್ಟೂ 10 ತಾಂತ್ರಿಕ ಮಹಾವಿದ್ಯಾಲಯದ ತಂಡಗಳು … [Read more...] about ಖೋ-ಖೋ ಪಂದ್ಯಾವಳಿ; ಪ್ರಥಮ ಸ್ಥಾನ
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ … [Read more...] about ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ
ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ