ಕರಾವಳಿ ಬಾಯ್ಸ್ ಗೋಕರ್ಣ ಇವರ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಗೋಕರ್ಣದ ಮುಖ್ಯ ಸಮುದ್ರ ತೀರದಲ್ಲಿ ದಿನಾಂಕ 18/2/2018 ರಂದು ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ದಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಈ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕರಾವಳಿ ಬಾಯ್ಸ್ ಸಂಘಟನೆಯವರು ಕಡಲ ತೀರದಲ್ಲಿ ಸುಂದರವಾದ … [Read more...] about ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ